ರೈತರ ಸಬಲೀಕರಣಕ್ಕೆ ಮುನ್ನುಡಿ:ಶಿರಾಳಕೊಪ್ಪದಲ್ಲಿ ‘ಖೇತ್ ಬಚಾವೊ’ಅಭಿಯಾನದಡಿತರಬೇತಿ…
ಶಿರಾಳಕೊಪ್ಪ : 14/6/2026 ರೈತರ ಆರ್ಥಿಕ ಸಬಲೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿರಾಳಕೊಪ್ಪದ ರೈತ ಸಂಪರ್ಕ…
ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿದ್ದಾರೆ.
ದಿನಾಂಕಃ 24-10-2024 ರಂದು ಮಧ್ಯಾಹ್ನ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ
ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ
ಸ್ವಾತಂತ್ರ್ಯವು ಯಾವುದೇ ರಾಷ್ಟ್ರಕ್ಕೆ ಅಮೂಲ್ಯ ಕೊಡುಗೆಯಾಗಿದೆ, ಅದು ಅವರಿಗೆ ಬೇಕಾದಂತೆ
ಕಳೆದ 25ವರ್ಷಗಳ ಅವಧಿಯಲ್ಲಿ ಮಧ್ಯ ಹತ್ತು ಹನ್ನೆರಡು ತಿಂಗಳು ಮಾತ್ರ ಅಧಿಕಾರ ಅನುಭವಿಸಿದ ಕಾಂಗ್ರೆಸ್ ಪಕ್ಷ ಮತ್ತೆ ಪುರಸಭೆ ಗದ್ದಿಗೆಗೆ ಏರಿದ್ದು ಸ್ಥಳೀಯ ಕಾಂಗ್ರೆಸ್
78 ನೇ ಸ್ವಾತಂತ್ರ್ಯೋತ್ಸವದ ಸ್ಮರಣೆಯಲ್ಲಿ ಮಕ್ಕಳ ಬುದ್ದಿಮಟ್ಟ ಹಾಗೂ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಕ್ಷೇತ್ರದಲ್ಲಿ ಜಗತ್ತಿನಾದ್ಯಂತ
ತಡಸ ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಶಿರಾಳಕೊಪ್ಪ ಶಿಕಾರಿಪುರ ಮಧ್ಯ ನಿರ್ಮಾಗೊಂಡ ಟೋಲ್ ನಿಂದಾಗಿ ಸ್ಥಳೀಯ ರೈತರಿಗೆ, ಕೂಲಿ ಕಾರ್ಮಿಕರಿಗೆ, ಜನ ಸಾಮಾನ್ಯರಿಗೆ ತೊಂದರೆ
ಜಾನಪದ ಸಾಹಿತ್ಯ ವಿಶ್ವಕ್ಕೆ ಜ್ಞಾನವನ್ನು ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಡಿ ಮಂಜುನಾಥ್ ಹೇಳಿದರು.
ಶಿರಾಳಕೊಪ್ಪ : 14/6/2026 ರೈತರ ಆರ್ಥಿಕ ಸಬಲೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿರಾಳಕೊಪ್ಪದ ರೈತ ಸಂಪರ್ಕ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಖೇತ್ ಬಚಾವೊ’ (ಕೃಷಿ ಭೂಮಿ ಉಳಿಸಿ) ಅಭಿಯಾನದಡಿ ರೈತರಿಗೆ ವಿಶೇಷ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಇತ್ತೀಚಿನ ದಿನಗಳಲ್ಲಿ ಕೃಷಿ ಭೂಮಿಯ ಫಲವತ್ತತೆ ಕುಸಿಯುತ್ತಿರುವುದು ಮತ್ತು ಹವಾಮಾನ ವೈಪರೀತ್ಯದಿಂದ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ರೈತರನ್ನು ಸಜ್ಜುಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಈ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ…
ಶಿರಾಳಕೊಪ್ಪ : 8/6/2026 ಶಾಸಕ ಬಿ.ಝೆಡ್ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಸೋಮವಾರ ಜಮೀರ್ ಅಹ್ಮದ್ ಅಭಿಮಾನಿಗಳ ಬಳಗದ ತಾಲ್ಲೂಕು ಅಧ್ಯಕ್ಷ ಹಾರೂನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಬಸ್ಟ್ಯಾಂಡ್ ವೃತ್ತ ದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಜಮೀರ್ ಅಹಮ್ಮದ್ ರವರ ಭಾವಚಿತ್ರ ಮತ್ತು ಬ್ಯಾನರ್ ಗಳನ್ನು ಹಿಡಿದು ಜೈಕಾರ ಕೂಗಿದರು. ಈ ಸಂಧರ್ಭದಲ್ಲಿ ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಶಿರಾಳಕೊಪ್ಪ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಸದ್ದು ಬೆಳ್ಳಿಗಾವಿ…
ಶಿರಾಳಕೊಪ್ಪ (ಜೂನ್ 5-2026): “ಪ್ರಕೃತಿಯಿಂದ ಪ್ರೇರಿತ ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ” ಎಂಬ ವಿಶ್ವ ಪರಿಸರ ದಿನಾಚರಣೆಯ ಈ ವರ್ಷದ ಧೇಯ ವಾಕ್ಯ ಮತ್ತು ಆಶಯದೊಂದಿಗೆ ಪಟ್ಟಣದ ಪುರಸಭೆ, ಬನಶಂಕರಿ ಹಾಗೂ ಲಕ್ಷ್ಮಿ ಮಹಿಳಾ ಸ್ವಸಹಾಯ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ಹೊಂಡದ ಆಂಜನೇಯ ಸ್ವಾಮಿ ಪಾರ್ಕ್ ಅಭಿವೃದ್ಧಿ, ಸಸಿಗಳ ನೆಡುವಿಕೆ, ರಕ್ಷಣೆ ಮತ್ತು ಬಸ್ಸ್ಟ್ಯಾಂಡ್ ವೃತ್ತದ ರಸ್ತೆ ವಿಭಜಕಗಳಲ್ಲಿ (ಡಿವೈಡರ್ಗಳಲ್ಲಿ) 6 ಬೃಹತ್ ಗಾತ್ರದ ಆಕರ್ಷಕ ಪಾಮ್ ಗಿಡಗಳನ್ನು ನೆಡುವುದರ…
ಶಿರಾಳಕೊಪ್ಪ:19/5/2026 ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಕಳಂಕವಾಗಿದೆ ಎಂದು ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಯುವ ಕಾಂಗ್ರೆಸ್ ಪಕ್ಷದ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಬೆಲೆ ಏರಿಕೆ ವಿಷಯದಲ್ಲೂ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸಿದ್ದ ಸರ್ಕಾರ, ಇದೀಗ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿ ಜನಸಾಮಾನ್ಯರ ಮೇಲೆ…
ರಾಣಿಬೆನ್ನೂರು : 29/4/2026 ತಾಲ್ಲೂಕಿನ ತುಮ್ಮಿನಕಟ್ಟೆ ಸಮೀಪದ ಭೈರನ ಪಾದ ತುಂಗಭದ್ರ ನದಿ ತೀರದಲ್ಲಿ ಕುಟುಂಬದವರೊಡನೆ ವಿಹಾರಕ್ಕೆ ತೆರಳಿದ್ದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಬಿದ್ದು ನಾಪತ್ತೆಯಾದ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದೆ. ಹಿರೇಕೆರೂರ ತಾಲ್ಲೂಕು ಕೊಡ ಗ್ರಾಮದ ಅಬ್ಬಾಸ್ ನಾಸೂರ್ (52) ಎಂಬುವರು ತಮ್ಮ ಕುಟುಂಬದೊಂದಿಗೆ ವಿಹಾರಕ್ಕೆ ಭೈರನ ಪಾದ ತುಂಗಭದ್ರ ನದಿ ತೀರಕ್ಕೆ ಹೋಗಿದ್ದು ಬಂಡೆ ಮೇಲೆ ಕುಳಿತು ಸ್ನಾನ ಮಾಡುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನೋಡ ನೋಡುತ್ತಿದ್ದಂಗೆ…
ಶಿರಾಳಕೊಪ್ಪ:3/4/2026 ಪಟ್ಟಣದ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಿಯಾಗಿ ಪೋರೈಸುತ್ತಿಲ್ಲ ಇದರಿಂದಾಗಿ ಜನಸಾಮನ್ಯರಿಗೆ, ವಿದ್ಯಾರ್ಥಿ ಗಳಿಗೆ ಹಾಗೂ ಸಣ್ಣ ಉದ್ಯಮಾದಾರರಿಗೆ ತೊಂದರೆಯಾಗುತ್ತಿದೆ ಎಂದು ಟೌನ್ ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿದ್ಯುತ್ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದ್ದು ಬೆಳ್ಳಿಗಾವಿ ಮಾತ್ನಾಡಿ ಇತ್ತೀಚಿಗೆ ಎಲ್ ಪಿ ಜಿ ಕೊರತೆ ಯಿಂದಾಗಿ ಸುಮಾರಷ್ಟು ಕುಟುಂಬಗಳು ವಿದ್ಯುತ್ ಮೋರೆ ಹೋಗಿದ್ದು ದಿನನಿತ್ಯದ ಜೀವನ ನಿರ್ವಹಣೆಗೆ ವಿದ್ಯುತ್ ಇಲ್ಲದೆ ಭಾರೀ ಸಮಸ್ಯೆ ಆಗುತ್ತಿದೆ. ವಿದ್ಯಾರ್ಥಿ ಗಳು ಸೇರಿದಂತೆ…
ಶಿರಾಳಕೊಪ್ಪ:23/3/2026 ಕಳೆದ ಎರಡು ಮೂರು ದಿನಗಳಿಂದ ಹತ್ತಿರದ ತಡಸನಹಳ್ಳಿ, ಅಡಗಂಟಿ ಮುತ್ತಗಿ ಹಾಗೂ ಬಿದರಿಕೊಪ್ಪ ಗ್ರಾಮಗಳ ಹೊರವಲಯದಲ್ಲಿ, ಗದ್ದೆ ತೋಟ ಗಳ ವ್ಯಾಪ್ತಿಯಲ್ಲಿ ರೈತರ ಮೇಲೆ ದಾಳಿ ಮಾಡಿ ಆತಂಕ ಸೃಷ್ಟಿಸಿದ ಕ್ರೂರ ಮೃಗ ಸೋಮವಾರ ಹೆಣವಾಗಿ ಪತ್ತೆ ಯಾಗಿದೆ. ಸುಮಾರು ಎರಡು ವರ್ಷ ಪ್ರಾಯದ ಹೆಣ್ಣು ಚಿರತೆ ತಡಸನಹಳ್ಳಿ ಗ್ರಾಮದ ಸರ್ವೇ ಸಂಖ್ಯೆ 74-75 ರಲ್ಲಿರುವ ಅಡಿಕೆ ತೋಟದಲ್ಲಿ ಸೋಮವಾರ ಹೆಣವಾಗಿ ಪತ್ತೆಯಾಗಿದೆ. ಶುಕ್ರವಾರ ಸಂಜೆ ಸುದೀಪ್ ಎಂಬುವವರ ಮೇಲೆ ದಾಳಿ ಮಾಡಿದ ಚಿರತೆ ಅದೇ…
ಶಿಕಾರಿಪುರ :23/3/2026 ರಾಜ್ಯ ಸರ್ಕಾರದಿಂದ ನೂತನವಾಗಿ ಜಾರಿಗೆ ಬಂದಂತಹ ಜಾಹೀರಾತು ನೀತಿ 2026 ದಿಂದಾಗಿ ಸಣ್ಣ ಮತ್ತು ಮಧ್ಯಮ ಪತ್ರಿಕೆ ಗಳು ತಮ್ಮ ಅಸ್ತಿತ್ವನ್ನೇ ಕಳೆದು ಕೊಳ್ಳುವ ಗಂಭೀರ ಅಪಾಯ ಎದುರಾಗಲಿದೆ. ಆದುದರಿಂದ ಸರ್ಕಾರ ನೂತನ ಜಾರಿ ಮಾಡಿದ ನೀತಿಯನ್ನು ತಾತ್ಕಾಲಿಕ ವಾಗಿ ಸ್ಥಗಿತಗೊಳಿಸಿ ವ್ಯಾಪಕ ಚರ್ಚೆ ಹಾಗೂ ಸಾಧ್ಯವಾದ ನೀತಿಯ ಮೂಲಕ ಮರು ನಿರೋಪಣೆ ಮಾಡಬೇಕೆಂದು ಆಗ್ರಹಿಸಿ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವರ ಮುಖಾಂತರ ಸರ್ಕಾರಕ್ಕೆ ಮನವಿ…
ಶಿರಾಳಕೊಪ್ಪ :21/3/2026 ಹತ್ತಿರದ ತೊಗರ್ಸಿ ವಲಯ ಬಳ್ಳಿಗಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಜಾವಗಟ್ಟೆ ಗ್ರಾಮ ಕಾರ್ಯಕ್ಷೇತ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಕ್ಕೆ ವಾತ್ಸಲ್ಯ ಮನೆ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಎಂ ಮಾತನಾಡಿ ಪ್ರಸ್ತುತ ಕಾಲದಲ್ಲಿ ಕೌಟುಂಬಿಕ ಸಂಬಂಧಗಳು ಹಳಸುತ್ತಿದ್ದು, ವೃದ್ಧಾಶ್ರಮಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ವೃದ್ಧಾಪ್ಯದಲ್ಲಿ ತಂದೆ-ತಾಯಿಯನ್ನು ಪ್ರೀತಿಯಿಂದ ಸಾಕಿ ಸಲಹುವುದು ಪ್ರತಿಯೊಬ್ಬ ಮಗನ…
ಶಿರಾಳಕೊಪ್ಪ:21/3/2026 ಪ್ರತ್ಯೇಕವಾಗಿ ಮೂವರ ಮೇಲೆ ಚಿರತೆ ದಾಳಿ: ಅಪಾಯದಿಂದ ಪಾರು ಹತ್ತಿರದ ತಡಸನಹಳ್ಳಿ, ಮುತ್ತಗಿ ಹಾಗೂ ಅಡಗಂಟಿ ಗ್ರಾಮದ ಸುತ್ತಮುತ್ತ ಚಿರತೆ ಮೂರು ಜನ ರೈತರ ಮೇಲೆ ದಾಳಿಗೆ ಪ್ರಯತ್ನಿಸಿದ ಘಟನೆ ಶನಿವಾರ ನಡೆದು ರೈತರು ಹೊಲ ಗದ್ದೆಗಳಿಗೆ ತೆರಳಲು ಭಯ ಪಡುವ ವಾತಾವರಣ ಸೃಷ್ಟಿಯಾಗಿದೆ. ಶುಕ್ರವಾರ ಸಂಜೆ ಅಡಗಂಟಿ ಗ್ರಾಮದ ಸುದೀಪ್ ಎಂಬ ಯುವಕ ಗದ್ದಗೆ ಮೇವು ತರಲು ಹೋದಾಗ ಹಠಾತ್ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ. ಪ್ರಾಣಾಪಾಯದಿಂದ ಪಾರಾದ ಯುವಕನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ…